Monday, December 13, 2021

ಭಾರತದ ಭಕ್ತಿ ಸುಧಾರಣಾ ಚಳುವಳಿಗಳು | Devotional Reform Movements of India

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Monday, December 13, 2021

Title : ಭಾರತದ ಭಕ್ತಿ ಸುಧಾರಣಾ ಚಳುವಳಿಗಳು | Devotional Reform Movements of India

(Educational & Informational Purpose Only)



🌷ಉತ್ತರ ಭಾರತದ ಭಕ್ತಿ ಸುಧಾರಣಾ ಚಳುವಳಿಗಳು✍️
=======================
✍️ ಸುಧಾರಕರು :- ರಾಮಾನಂದ
☘ ಸ್ಥಳ :- ಅಲಹಾಬಾದ್ 
☘ ಗುರುಗಳು :- ರಾಮಾನುಜರು 
☘ ರಚನೆ :- ಭಕ್ತಿ ಆರಾಧನಾ ಸಿದ್ಧಾಂತ 
☘ ವಿಶೇಷತೆ :- ಹರಿಯನ್ನು ಸ್ಮರಿಸಿ ಮತ್ತು ಏಕತೆಗೆ ಆದ್ಯತೆ


File Language : Kannada/English




✍️ಸುಧಾರಕರು :- ಕಬೀರದಾಸರು
☘ ಸ್ಥಳ :- ವಾರಣಾಸಿ 
☘ ಗುರುಗಳು :- ರಾಮಾನಂದರು  
☘ ರಚನೆ :- ದೋಹಾ ಪದ್ಯಗಳು
☘ ವಿಶೇಷತೆ :- ಬಹುಮೂರ್ತಿ ಪೂಜೆ ಖಂಡಿಸಿದರು. ರಾಮ -ರಹೀಮ ಇಬ್ಬರು ಒಂದೇ ಎಂದರು.


✍️ ಸುಧಾರಕರು :- ಚೈತನ್ಯರು ( ವಿಶ್ವಂಭರ)
☘ ಸ್ಥಳ :- ಬಂಗಾಳ
☘ ಗುರುಗಳು :- ಈಶ್ವರಿಪುರಿ 
☘ ರಚನೆ :-  ಚೈತನ್ಯಾ ಚರಿತಾಮೃತ ಮತ್ತು ಭಕ್ತಿಗೀತೆಗಳು 
☘ ವಿಶೇಷತೆ :- ಮುಕ್ತಿಗೆ ಭಕ್ತಿಯೇ ಮಾರ್ಗ ಎಂದರು.


Daily Quiz Telegram Group - @kpsc2019


✍️ಸುಧಾರಕರು :- ಮೀರಾಬಾಯಿ
☘ ಸ್ಥಳ :- ಮೇವಾಡ ( ರಾಜಸ್ಥಾನ )
☘ ಗುರುಗಳು :- ರಾಯದಾಸ ( ರವಿದಾಸ್ )
☘ ರಚನೆ:- ಭಜನಾ ಪದಗಳು 
☘ ವಿಶೇಷತೆ :- ಶ್ರೀಕೃಷ್ಣನ ಕೀರ್ತನೆ ಮತ್ತು ಭಜನೆಗಳನ್ನು ರಚಿಸಿದರು.


✍️ ಸುಧಾರಕರು :- ಗುರುನಾನಕ್
☘ ಸ್ಥಳ :- ಪಾಕಿಸ್ತಾನದ ಪಂಜಾಬ್
☘ ವಿಶೇಷತೆ :- ಗುರುಗ್ರಂಥ ಸಾಹೇಬ್ ಸಿಖ್ ರ ಪವಿತ್ರ ಗ್ರಂಥ, ವಿಶ್ವಕ್ಕೆ ಒಬ್ಬನೇ ದೇವರು ಎಂದರು ಮತ್ತು ಮೂರ್ತಿಪೂಜೆ ಖಂಡಿಸಿದರು.


✍️ಸುಧಾರಕರು :- ತುಳಸೀದಾಸ್
☘ ಸ್ಥಳ :- ಉತ್ತರಪ್ರದೇಶ
☘ ವಿಶೇಷತೆ :- ರಾಮಚರಿತ ಮಾನಸ ಎಂಬ ಗ್ರಂಥ ಬರೆದಿದ್ದಾರೆ. ಇದು ತುಳಸಿ ರಾಮಾಯಣ ಎಂದು ಪ್ರಸಿದ್ಧವಾಗಿದೆ.


🌷 ದಕ್ಷಿಣ ಭಾರತದಲ್ಲಿನ ಭಕ್ತಿ ಸುಧಾರಣಾ ಚಳುವಳಿಗಳು✍️
======================
✍️ಸುಧಾರಕರು :- ಪುರಂದರ ದಾಸರು
☘ ಮೂಲ ಹೆಸರು :- ಶ್ರೀನಿವಾಸ
☘ ಸ್ಥಳ :- ಮಹಾರಾಷ್ಟ್ರ
☘ ಗುರುಗಳು :- ವ್ಯಾಸರಾಯರು
☘ ಗೌರವಅಂಕಿತನಾಮ :- ಕರ್ನಾಟಕ ಸಂಗೀತದ ಪಿತಾಮಹ 
☘ ವಿಶೇಷತೆ :-ಶ್ರೀಕೃಷ್ಣದೇವರಾಯರ ಆಸ್ಥಾನದಲ್ಲಿ ನೆಲೆಸಿದ್ದರು. ಇವರ ಅಂಕಿತ ನಾಮ ವಿಠ್ಠಲ.


✍️ ಸುಧಾರಕರು :- ಕನಕದಾಸರು
☘ ಮೂಲ ಹೆಸರು :- ತಿಮ್ಮಪ್ಪನಾಯಕ
☘ ಸ್ಥಳ :- ಹಾವೇರಿಯ ಬಾಡ 
☘ ಗುರುಗಳು :- ವ್ಯಾಸರಾಯರು
☘ ಗೌರವಅಂಕಿತನಾಮ :- ಕಾಗಿನೆಲೆ ಆದಿಕೇಶವ
☘ ವಿಶೇಷತೆ :- ನಳಚರಿತೆ, ಹರಿಭಕ್ತಸಾರ, ರಾಮಧ್ಯಾನ ಚರಿತೆ ಮತ್ತು ಮೋಹನ ತರಂಗಿಣಿ ಎಂಬ ಪುಸ್ತಕ ಬರೆದಿದ್ದಾರೆ.


✍️ಸುಧಾರಕರು :- ಶಿಶುನಾಳ ಶರೀಫರು
☘ ಮೂಲ ಹೆಸರು :-ಮಹಮದ್ ಶರೀಫ್
☘ ಸ್ಥಳ :- ಹಾವೇರಿಯ ಶಿಗ್ಗಾಂವಿ
☘ ಗುರುಗಳು :- ಗೋವಿಂದ ಭಟ್ಟರು
☘ ಗೌರವಅಂಕಿತನಾಮ :- ಕರ್ನಾಟಕದ ಕಬೀರರು
☘ ವಿಶೇಷತೆ :-ಇವರು ರಿವಾಯತ್ ( ಮೊಹರಂ ಪದಗಳು) ಬರೆದಿದ್ದಾರೆ.




Download Link Available : Yes


File size Reduced : No


✍️ಸುಧಾರಕರು :- ಅಕ್ಕಮಹಾದೇವಿ
☘ ಸ್ಥಳ :- ಶಿವಮೊಗ್ಗ ಉಡುತಡಿ
☘ ಗೌರವಅಂಕಿತನಾಮ :- ಚೆನ್ನಮಲ್ಲಿಕಾರ್ಜುನ
☘ ವಿಶೇಷತೆ :- ಕರ್ನಾಟಕದ ಮೊದಲ ಕವಯತ್ರಿ


Cost : Free of cost

For Personal Use Only


Click Here To Download


PYADAVGK.BLOGSPOT.COM is an unique Online Education Website, which provides All useful PDFs for Competitive exam aspirants, who are preparing for competitive exams all over India. All these PDF's are in Kannada or English Language only, and one thing all PDFs are provided here ( https://www.pyadavgk.com/ Kannada Website) for Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason. 

logoblog

Thanks for reading ಭಾರತದ ಭಕ್ತಿ ಸುಧಾರಣಾ ಚಳುವಳಿಗಳು | Devotional Reform Movements of India

Previous
« Prev Post

No comments:

Ad Code

Blog Archive

Blog Archive

My Blog List

KPSC EXAM GK

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.