Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Saturday, January 15, 2022

ಗಂಗಾ ಕಲ್ಯಾಣ ಯೋಜನೆ (2021-22)

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Saturday, January 15, 2022

Title : ಗಂಗಾ ಕಲ್ಯಾಣ ಯೋಜನೆ (2021-22)

(Educational & Informational Purpose Only)



ಈ ಯೋಜನೆಯಡಿಯಲ್ಲಿ 01 ಎಕರೆ 20 ಗುಂಟೆಯಿAದ 5 ಎಕರೆ ಭೂಮಿಯನ್ನು ಹೊಂದಿರುವ ಫಲಾನುಭವಿಗೆ ಒಂದು ಕೊಳವೆಬಾವಿ ಕೊರೆಯಿಸಿ ಅದಕ್ಕೆ ನಿಗಮದಿಂದ ಪಂಪ್‌ಸೆಟ್‌ನ್ನು ಅಳವಡಿಸಲಾಗುವುದು. ಪಂಪ್‌ಸೆಟ್ ಮತ್ತು ವಿದ್ಯುದ್ದೀಕರಣ ಸೇರಿ ಒಟ್ಟು ವೆಚ್ಚ ರೂ.1.50 ಲಕ್ಷವಾಗಿದೆ. ಅರ್ಜಿದಾರರು ವೆಬ್ ಪೇಜ್ ಮೂಲಕ ಆನ್-ಲೈನ್ ಅರ್ಜಿಯನ್ನು ಸಲ್ಲಿಸಬೇಕು.


File Language : Kannada/English




ವೈಯಕ್ತಿಕ ಕೊಳವೆ ಬಾವಿ ಯೋಜನೆಗೆ ಸರ್ಕಾರವು ರೂ.2.00ಲಕ್ಷಗಳನ್ನು ನಿಗದಿಪಡಿಸಿರುತ್ತದೆ. ಈ ಮೊತ್ತದಲ್ಲಿ ಕೊಳವೆ ಬಾವಿಯ ಕೊರೆಯುವಿಕೆ, ಪಂಪ್‌ಸೆಟ್ಸ್ ಸರಬರಾಜು ಮತ್ತು ವಿದ್ಯುದ್ದೀಕರಣದ ಠೇವಣಿ ಮೊತ್ತವನ್ನು ಭರಿಸಲಾಗುತ್ತದೆ. 


Publish Date : 2021


Daily Quiz Telegram Group - @kpsc2019

ಈ ಯೋಜನೆ ಅಡಿಯಲ್ಲಿ ರೂ.2,00,000/-ಗಳು ಸಹಾಯಧನ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಜಿಲ್ಲೆಗೆ ಸಹಾಯಧನ ರೂ.3.50 ಲಕ್ಷಗಳುವಾಗಿರುತ್ತದೆ. ಇದರಲ್ಲಿ ರೂ. 50,000/- ವಿದ್ಯದ್ದೀಕರಣ ವೆಚ್ಚಕ್ಕೆ ಮೀಸಲು.

File Size : link

ಈ ಸೌಲಭ್ಯ ಪಡೆಯ ಬಯಸುವ ಫಲಾನುಭವಿಗಳು ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು ಅಂದರೆ ಪ್ರತಿ ಫಲಾನುಭವಿಗೆ 1 ಎಕರೆ 20ಗುಂಟೆ (1 ಎಕರೆ 50ಸೆಂಟ್ಸ್) ಎಕರೆಯಿಂದು 5 ಎಕರೆಯವರೆಗೆ ಕುಷ್ಕಿ ಜಮೀನಿರಬೇಕು ಮತ್ತು ವ್ಯವಸಾಯ ವೃತ್ತಿಯನ್ನೇ ಅವಲಂಬಿಸಿರಬೇಕು. 

ಸರ್ಕಾರಿ ಆದೇಶ ಸಂಖ್ಯೆ: ಸಕಇ 168 ಬಿಎಮ್‌ಎಸ್ 2010 ದಿನಾಂಕ 25-07-2011 ರಲ್ಲಿ ಸೂಚಿಸಿರುವಂತೆ ಮಡಿಕೇರಿ, ಮಂಗಳೂರು, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಇಂತಹ ಜಿಲ್ಲೆಗಳಲ್ಲಿ ಜಮೀನನ ಲಭ್ಯತೆ ಬಹಳ ಕಡಿಮೆ ಇರುವುದರಿಂದ ಗರಿಷ್ಠ 1 ಎಕರೆ ಜಮೀನನ್ನು ಹೊಂದಿರತಕ್ಕದ್ದು. 

Editable Text : No

ಅಭ್ಯರ್ಥಿಗಳಿಂದ ಸ್ವಯಂ ಲಿಖಿತ ಅರ್ಜಿ 3 ಭಾವಚಿತ್ರ, ವಾರ್ಷಿಕ ಆದಾಯ ಪ್ರಮಾಣ ಪತ್ರ, ಆಧಾರಕಾರ್ಡ್/ಚುನಾವಣ ಗುರುತಿನ ಚೀಟಿ/ರೇಷನ್ ಕಾರ್ಡ್ ನಕಲು, ಪಹಣಿ, ರೆರ್ಕಾರ್ಡ್ ಆಪ್ ರೈಟ್ಸ್ ಪಡೆದು ಆಯ್ಕೆ ಸಮಿತಿಯಲ್ಲಿ ಮಂಡಿಸಿ ನಿಗದಿಪಡಿಸಿದ ಗುರಿಗೆ ಅನುಗುಣವಾಗಿ ಫಲಪೇಕ್ಷಿಗಳನ್ನು ಆಯ್ಕೆ ಮಾಡಲಾಗುವುದು.

Image Available : Yes

ಅರ್ಹತೆ:

ಫಲಾನುಭವಿಯು ಮತೀಯ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿರಬೇಕು. 

ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಅವರು ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು. ವಾರ್ಷಿಕ ಕೌಟುಂಬಿಕ ಆದಾಯ ಗ್ರಾಮೀಣ ಪ್ರದೇಶಗಳಲ್ಲಿ ರೂ.81,000/ಗಳು ಹಾಗೂ ನಗರ ಪ್ರದೇಶಗಳಲ್ಲಿ ರೂ.1.03 ಲಕ್ಷಗಳನ್ನು ಮೀರಿಬಾರದು. ಅರ್ಜಿದಾರರು ‘ಆಧಾರ್’ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಪಡಿತರ ಚೀಟಿಯನ್ನು ಹೊಂದಿರಬೇಕು ಅರ್ಜಿದಾರರ ವಯಸ್ಸು 18 ರಿಂದ 55 ವರ್ಗಗಳ ಮಿತಿಯಲ್ಲಿರಬೇಕು.

Cost : Free of cost

ದಾಖಲಾತಿಗಳು :


ಜಾತಿ ಪ್ರಮಾಣ ಪ್ರತಿ

ಆದಾಯ ಪ್ರಮಾಣ ಪ್ರತಿ

ಆಧಾರ್ ಕಾರ್ಡ್ ಪ್ರತಿ

ಇತ್ತೀಚಿನ ಆರ್.ಟಿ.ಸಿ.

ಪಡಿತರ ಚೀಟಿ

ಚುನಾವಣಾ ಗುರುತಿನ ಚೀಟಿ, ಸಣ್ಣ / ಅತಿ ಸಣ್ಣ ಹಿಡುವಳಿದಾರ ದೃಢೀಕರಣ ಪತ್ರ

ಬ್ಯಾಂಕ್ ಪಾಸ್ ಬುಕ್ ಪ್ರತಿ

ಭೂ ಕಂದಾಯ ಪಾವತಿಸಿದ ರಸೀದಿ

ಸ್ವಯಂ ಘೋಷಣಾ ಪತ್ರ

ಜಾಮೀನುದಾರರ ಸ್ವಯಂ ಘೋಷಣಾ ಪತ್ರ.


Website


PYADAVGK.BLOGSPOT.COM is an unique Online Education Website, which provides All useful PDFs for Competitive exam aspirants, who are preparing for competitive exams all over India. All these PDF's are in Kannada or English Language only, and one thing all PDFs are provided here ( https://www.pyadavgk.com/ Kannada Website) for Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason. 

logoblog

Thanks for reading ಗಂಗಾ ಕಲ್ಯಾಣ ಯೋಜನೆ (2021-22)

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts