Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Monday, February 21, 2022

Vijayapura DCC Bank Recruitment 2022 : ವಿಜಯಪುರ ಡಿಸಿಸಿ ಬ್ಯಾಂಕ್ ಹುದ್ದೆಗಳು

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Monday, February 21, 2022

Title : Vijayapura DCC Bank Recruitment 2022 : ವಿಜಯಪುರ ಡಿಸಿಸಿ ಬ್ಯಾಂಕ್ ಹುದ್ದೆಗಳು

(Educational & Informational Purpose Only)



 ಮಾನ್ಯ ನಿಬಂಧಕರು, ಸಹಕಾರ ಸಂಘಗಳು, ಬೆಂಗಳೂರು ಇವರ ಆದೇಶ ಸಂಖ್ಯೆ: ಆರ್ ಸಿಎಸ್/ಸಿಆರ್/ಸಿಐಬಿ-5/31/2021-22, ರಾಂ: 22-01-2011 ರಡಿಯಲ್ಲಿ ಹೊರಡಿಸಿದ ಆದೇಶದ ಮೇರೆಗೆ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ ೩, ವಿಜಯಪುರ ಇದರಲ್ಲಿ ಖಾಲಿ ಇರುವ ಈ ಕೆಳಕಂಡ ಹುದ್ದೆಗಳ ನೇರ ನೇಮಕಾತಿಣಗಿ ಅರ್ಥ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚಿವು ಅಭ್ಯರ್ಥಿಗಳು ಬ್ಯಾಂಕಿನ ಕಛೇರಿ ವೇಳೆಯಲ್ಲಿ ದಿನಾಂಕ: 15-02-2022 ರಿಂದ 02-03-2022ರ ವರೆ ಗೆ ಅರ್ಜಿಯನ್ನು ಪೂರೈಸಲಾಗುವುದು. ಅರ್ಜಿಯನ್ನು ಪೂರ್ಣ ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ: 05-01-2022 ಸಾಯಂಕಾಲ 5,00 ಘಂಟೆಯ ಒಳಗಾಗಿ ಸಂಚಾಲಕ ಸದಸ್ಯರು, ಸಿಬ್ಬಂದಿ ನೇಮಕಾತಿ ಸಮಿತಿ ಉಗೂ ಮುಖ್ಯ ಆರ್ಯನಿರ್ವಾಹಕ ಅಧಿಕಾರಿಗಳು, ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ ೩, ಸೋಲಾಪೂರ ರಸ್ತೆ, ವಿಜಯಶ್ವರ ಅವರ ಹೆಸರಿಗೆ ಸಲ್ಲಿಸಬೇಕು. ನೇಮಕಾತಿ ಮಾಡಲು ಉದ್ದೇಶಿಸಿದ ವಿವಿಧ ಹುದ್ದೆಗಳನ್ನು ಸರಕಾರದ ಆದೇಶದ ಪ್ರಕಾರ ಈ ಕಂಡಂತೆ ಮA೯ಕರಿ ಮೀಸಲಿರಿಸಲಾಗಿದೆ.





2. ವೇತನ ಶ್ರೇಣಿ

1) ಹಿರಿಯ ವ್ಯವಸ್ಥಾಪಕರು

45300-1100-46400-1250-53900-1450-62600-1650-72500-1900-83900-2200-88300

2) ಕಿರಿಯ ವ್ಯವಸ್ಥಾಪಕರು
43100-1100-46400-1250-53900-1450-62600-1650-72500-1900-83900

3) ಕಂಪ್ಯೂಟರ ಇಂಜಿನೀಯರ 
43100-1100-46400-1250-53900-1450-62600-1650-72500-1900-83900

4) ಕ್ಷೇತ್ರಾಧಿಕಾರಿ
40900-1100-46400-1250-53900-1450-6260-1650-72500-1900-78200

5) ಕೃಷಿ ಅಭಿವೃದ್ಧಿ ಅಧಿಕಾರಿ
40900-1100-46400-1250-53900-1450-62600-1650-72500-1900-78200

6)ಪ್ರ.ದ.ಸ
33450-850-36000-950-39800-1100-46400-1250-53900-1450-62600

7) ಜವಾನ
23500-550-24600-600-27000-650-29600-750-32600-850-36000-950-39800-1100-46400-1250-47650

8) ಸೆಕ್ಯೂರಿಟಿ ಗಾರ್ಡ
23500-550-24600-600-27000-650-29600-750-32600-850-36000-950-39800-1100-46400-1250-47650
ಮತ್ತು ನಿಯಮಾನುಸಾರ ತುಟ್ಟಿಭತ್ಯೆ ಹಾಗೂ ಇತರೆ ಭತ್ಯೆಗಳು.

Daily Quiz Telegram Group - @kpsc2019


ವಿದ್ಯಾರ್ಥಿತೆ

1)ಹಿರಿಯ ವ್ಯವಸ್ಥಾಪಕರು : ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಪದವಿ, ಕಂಪ್ಯೂಟರ ಪರಿಜ್ಞಾನ ಹಾಗೂ ಕನಿಷ್ಠ ಮೂರು ವರ್ಷ ಬ್ಯಾಂಕಿನಲ್ಲಿ ವ್ಯವಸ್ಥಾಪಕ ವರ್ಚೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿರಬೇಕು. ಈ ಹುದ್ದೆಗೆ ಪದವೀಧರರು ತಮ್ಮ ಪದವಿಯ ಎಲ್ಲ ವರ್ಷ ಸೆಮಿಸ್ಟರಗಳ ಸರಾಸರಿ ಕನಿಷ್ಠ ಶೇ.50 ರಷ್ಟು ಅಂಕ ಪಡೆದಿರಬೇಕು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳು ಕನಿಷ್ಠ 45 ಅ೦ ಪಡೆದಿರಬೇಕು.

02. ಕಿರಿಯ ವ್ಯವಸ್ಥಾಪಕರು : ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಪದವಿ ಮಟ್ಟದ ಪರಿಜ್ಞಾನ ಹಾಗೂ ಕನಿಷ್ಠ ಮೂರು ವರ್ಷ ಬ್ಯಾಂಕಿನಲ್ಲಿ ಕ್ಷೇತ್ರಾಧಿಕಾರಿ ದರ್ಜೆಯಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರದೇ, ಈ ಹುದ್ದೆಗೆ ಪದವೀಧರರು ತಮ್ಮ ಪದವಿಯ ಎಲ್ಲ ವರ್ಷ/ಸೆಮಿಸ್ಟರಗಳ ಸರಾಸರಿ ಕನಿಷ್ಠ ಶೇ.೧ ರಷ್ಟು ಅಂಕ ಪಡೆದಿರಬೇಕು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ-1 ಅಭ್ಯರ್ಥಿಗಳು ಕನಿಷ್ಠ 45 ಅಂಕ ಪಡೆದಿರಬೇಕು

11. ಕಂಪ್ಯೂಟರ್ ಇಂಜಿನೀಯರ : ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಆ೮. (ಕಂಪ್ಯೂಟರ ಸಾಯಪ್ಪ/- ಮತ್ತು 1)/01/2: ಈ ಹುದ್ದೆಗೆ ಪದವೀಧರರು ತಮ್ಮ ಪದವಿಯ ಎಲ್ಲ ವರ್ಷ ಸೆಮಿಸ್ಟರಗಳ ಕನಿಷ್ಠ 50 ರಷ್ಟು ಅಂಕ ಪಡೆದಿರಬೇಕು. ಈ ಮುದ್ದೆಗೆ ಪ್ರತಿಭಾ ಪರೀಕ್ಷೆ ನಡೆಸಲಾಗುವ ಈ

14. ಕ್ಷೇತ್ರಾಧಿಕಾರಿಗಳು ಮಾನ ಪಡೆದ ವಿಶ್ವವಿದ್ಯಾಲಯದ ಪದವಿ ಕಂಪ್ಯೂಟರ ಪರಿಜ್ಞಾನ ಹಾಗೂ ಕನಿಷ್ಠ ಎರಡು ವರ್ಷ ಬ್ಯಾಂಕಿನಲ್ಲಿ ಗುಮಾಸ್ತರ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರಬೇಕು. ಈ ಹುದ್ದೆಗೆ ಪದವೀಧರರು ತಮ್ಮ ಪದವಿಯ ಎಲ್ಲ ವರ್ಷ/ನರಗಳ ಸರಾಸರಿ ಸಾರ ಶೇ.೧ ರಷ್ಟು ಅಂಕ ಪಡೆದಿರಬೇಕು ಉಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗ ಪ್ರವರ್ಗ-1ರ ಅಭ್ಯರ್ಥಿಗಳು ಕನಿಷ್ಠ 45 ಅಂಕ ಪಡೆದಿರಬೇಕು.

25, ಕೃಷಿ ಅಭಿವೃದ್ಧಿ ಅಧಿಕಾರಿ: ಮಾನ್ಯತೆ ಪಡೆದ ವಿದ್ಯಾಲಯದ ಬಿಎಸ್ಸಿ (30) ಪದವಿ ಹಾಗೂ ಕಂಪ್ಯೂಟರ ಸುಜ್ಞಾನ ಹೊಂದಿರಬೇಕು. ಈ ಹುದ್ದೆಗೆ ಪದವೀಧರರು ತಮ್ಮ ಪದವಿಯ ಎಲ್ಲ ವರ್ಷ ಸೆಕ್ಷರಗಳ ಸರಾಸರಿ ಕನಿಷ್ಠ ಶೇ.10 ರಷ್ಟು 101 ಪಡೆದಿರಬೇ

16. ಪ್ರಥಮ ದರ್ಜೆ ಸಹಾಯಕರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಾಸಾಗಿರಬೇಕು. ಕಂಪ್ಯೂಟರ ತರಬೇವಿ, ಸಹಕಾರ ಕ್ಷೇತ್ರದಲ್ಲಿ ಅನುಭವ ಹೊಂದಿದವರಿಗೆ ಅವರ ಮೇಲೆ ಆದ್ಯತೆ ನೀಡಲಾಗುವ ಈ ಹುದ್ದೆಗೆ ಸದವೀಧರರು ತಮ್ಮ ಪದವಿಯ ಎಲ್ಲ ವರ್ಷ ಸೆಮಿಸ್ಟರಗಳ ಸರಾಸರಿ ೨೯ ಜಿ. ರನ್ನು ೨೦ ಪಡೆದಿರಬೇಕು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಅಭ್ಯರ್ಥಿಗಳು ಕನಿಷ್ಠ 45 ಅಂಕ ಪಡೆದಿರಬೇಕು.

07. ಜವಾನ ಎಸ್.ಎಸ್.ಎಲ್.ಸಿ. Srdencಬೇಕು, ಈ ಹುದ್ದೆಗೆ ಕನಿಷ್ಠ ಶೇ. 60 ಅಂಕಗಳನ್ನು ಪಡೆದಿರಬೇಕು ಹಾಗೂ ಪರಿಶಿಷ್ಟ ಜಾತಿ/ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳು ಕನಿಷ್ಠ ಶೇ. 45 ಅಂಕ ಪಡೆದಿರದ

18. ಸೆಕ್ಯೂರಿಟಿ ಗಾರ್ಡ್ - ಏನ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು. ಈ ಪದ್ದೆಗೆ ಕನಿಷ್ಠ ಶೇ. 60 ಅಂಕಗಳನ್ನು ಪಡೆದಿರಬೇಕು ಹಾಗೂ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ 45%


4.
ವಯೋಮಿತಿ:

ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕಕ್ಕೆ 18 ವರ್ಷ ಪೂರೈಸಿರಬೇಕು. ಗರಿಷ್ಠ ವಯೋಮಿತಿ ಈ ಕೆಳಗಿನಂತೆ ಇದೆ. 1. ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷಗಳು ಮೀರಿರಬಾರದು.

2. ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 38 ವರ್ಷಗಳು ಮೀರಿರಬಾರದು.

3. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷಗಳು ಮೀರಿರಬಾರದು.

4. ಮಾಜಿ ಸೈನಿಕ ಅಭ್ಯರ್ಥಿಯು ಭಾರತದ ಸಶಸ್ತ್ರ ಪಡೆಯಲ್ಲಿ ಕನಿಷ್ಠ 15 ವರ್ಷ ಸೇವೆ ಸಲ್ಲಿಸಿರಬೇಕು ಮತ್ತು ಅವರು ಸಲ್ಲಿಸಿದ ಸೇವೆಯ ಜೊತೆಗೆ 3 ವರ್ಷಗಳ ವಯೋಮಿತಿಯ ರಿಯಾಯಿತಿಗೆ ಅರ್ಹರಿರುತ್ತಾರೆ. ಆದರೆ ಅವರ ವಯಸ್ಸು 45 ವರ್ಷ ಮೀರಿರಬಾರದು.

5. ವಿಧವೆ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ ಮೇಲ್ಕಂಡಂತೆ ನಿಗದಿ ಪಡಿಸಿರುವ ವಯೋಮಿತಿಗೆ 10 ವರ್ಷ ಸೇರಿಸಿ ಪರಿಗಣಿಸಲಾಗುವುದು.


5.

6.

ಅರ್ಜಿ ಶುಲ್ಕ: 
1) ಸಾಮಾನ್ಯ ಹಾಗೂ ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ ರೂ.500/- 2) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.250/ 

ಅರ್ಜಿ ಸಲ್ಲಿಸುವ ವಿಧಾನ:
 1) ಬ್ಯಾಂಕಿನಿಂದ ಪೂರೈಸಿದ ಮೂಲ ಅರ್ಜಿಯಲ್ಲಿಯೆ ಭರ್ತಿ ಮಾಡಿ ಅರ್ಜಿ ಸಲ್ಲಿಸತಕ್ಕದ್ದು, 
2) ಅರ್ಜಿಗಳನ್ನು ಪಡೆಯುವಾಗ ಆಯಾ ಹುದ್ದೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಪಡೆದುಕೊಂಡು ಆಯಾ ಹುದ್ದೆಗೆ ಸಂಬಂಧಿಸಿದ ಅರ್ಜಿಯಲ್ಲಿಯೇ ಸಲ್ಲಿಸತಕ್ಕದ್ದು, 
3) ಯಾವ ಹುದ್ದೆಗೆ ಅರ್ಜಿ ಸಲ್ಲಿಸಲಾಗುತ್ತದೆ ಎಂಬುದನ್ನು ಲಕೋಟೆಯ ಮೇಲೆ ಸ್ಪಷ್ಟವಾಗಿ ನಮೂದಿಸಬೇಕು,
 4) ಅರ್ಜಿಗಳನ್ನು ಸಂಚಾಲಕ ಸದಸ್ಯರು, ನೇಮಕಾತಿ ಸಮಿತಿ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ ನಿ., ವಿಜಯಪುರ ಇವರ ಹೆಸರಿಗೆ ಸಲ್ಲಿಸಬೇಕು, 
5) ಕೇಂದ್ರ ಕಛೇರಿ, ಸೋಲಾಪೂರ ರಸ್ತೆ, ವಿಜಯಪುರ ಇಲ್ಲಿ ಕಛೇರಿಯ ವೇಳೆಯಲ್ಲಿ 

ದಿನಾಂಕ: 15-02-2022 ರಿಂದ 02-03-2022ರ ವರೆಗೆ ಸಾಯಂಕಾಲ 3-30 ಘಂಟೆವರೆಗೆ ಅರ್ಜಿಗಳನ್ನು ಪಡೆಯಬಹುದಾಗಿದ್ದು, 

ಭರ್ತಿ ಮಾಡಿದ ಅರ್ಜಿಗಳನ್ನು ಸ್ವೀಕರಿಸುವ ದಿನಾಂಕ : 05-03-2022ರ ವರೆಗೆ ಸಾಯಂಕಾಲ 5.00 ಘಂಟೆಯವರೆಗೆ. 

6) ಅರ್ಜಿಯಲ್ಲಿಯ ಎಲ್ಲಾ ಅಂಕಣಗಳನ್ನು ಭರ್ತಿ ಮಾಡಿರಬೇಕು, 

7) ಅಭ್ಯರ್ಥಿಗೆ ಕನ್ನಡ ಭಾಷಾ ಪರಿಜ್ಞಾನ ಕಡ್ಡಾಯವಾಗಿರುತ್ತದೆ, 

8) ಲಿಖಿತ ಹಾಗೂ ಮೌಖಿಕ ಪರೀಕ್ಷೆಗಾಗಿ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗತಕ್ಕದ್ದು, 

9) ಕಂಪ್ಯೂಟರ ಇಂಜಿನೀಯರ, ಕೃಷಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಆಯಾ ಕ್ಷೇತ್ರದಲ್ಲಿಯ ವಿಷಯ ಪ್ರಾವಿಣ್ಯತೆ ಹೊಂದಿದವರಿಂದ ಪ್ರಾವಿಣತ ಪರೀಕ್ಷೆ ಹಾಗೂ ಸಂದರ್ಶನ ಜರುಗಿಸಲಾಗುವುದು.


7. ಆಯ್ಕೆ ವಿಧಾನ : ಅ) ಮೇಲಿನ ವಿವಿಧ ದರ್ಜೆಯ ಹುದ್ದೆಗಳಿಗೆ (ಜವಾನ/ಸೆಕ್ಯುರಿಟಿ ಗಾರ್ಡ ಹೊರತುಪಡಿಸಿ) ಅಭ್ಯರ್ಥಿಗಳಿಗೆ ನಿಗದಿಪಡಿಸಿದ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳ ಆಧಾರದ ಮೇಲೆ 1:20 ರ ಅನುಪಾತದಲ್ಲಿ ಲಿಖಿತ ಪರೀಕ್ಷೆಗೆ ಕರೆಯಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ಶೇ 85ಕ್ಕೆ ಇಳಿಸಿ 15ರ ಅನುಪಾತದಲ್ಲಿ ಮೌಖಿಕ ಸಂದರ್ಶನಕ್ಕೆ ಕರೆಯಲಾಗುವುದು. ಇದರೊಂದಿಗೆ ಕಂಪ್ಯೂಟರ ಇಂಜಿನೀಯರ ಹಾಗೂ ಕೃಷಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗೆ ಪ್ರಾವೀಣ್ಯತಾ ಪರೀಕ್ಷೆ ನಡೆಸಲಾಗುವುದು.



ಜವಾನ / ಸೆಕ್ಯೂರಿಟಿ ಗಾರ್ಡ್ ಹುದ್ದೆಗಳಿಗೆ ಅಭ್ಯರ್ಥಿಗಳು ನಿಗದಿಪಡಿಸಿದ ಆಯಾ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಶಗಳ ಆಧಾರದ ಮೇಲೆ 15ರ ಅನುಪಾತದಲ್ಲಿ ಮೌನ ಸಂದರ್ಶನಕ್ಕೆ ಕರೆಯಲಾಗುವುದು. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ದಿನಾಂಕ, ಸ್ಥಳ ಮತ್ತು ಸಮಯ ಇಲ್ಲಗಳ ವಿವರಗಳನ್ನು ಪ್ರತ್ಯೇಕವಾಗಿ ತಿಳಿಸಲಾಗುವುದು.


Password Protected : No


ಅಭ್ಯರ್ಥಿಗಳು ಈ ಕೆಳಗಿನ ದಾಖಲಾತಿಗಳನ್ನು ಸ್ವಯಂ ದೃಢೀಕರಿಸಿ ಶಾಸ್ತ್ರ ಪ್ರತಿಯನ್ನು ಲಗತ್ತಿಸಬೇಕು. ಒ - ಹಾಕ್ಷರವಿರುವ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ ಅಂಟಿರಬೇಕು, 2) ವಯನ್ನು ದೃಢೀಕರಣ ಕುರಿತು ಎಸ್.ಎಸ್.ಎಲ್.ಸಿ ಅಂಕಪಟ್ಟಿ ವರ್ಗಾವಣೆ ಪ್ರಮಾಣ ಪತ್ರ ಲಗತ್ತಿಸಬೇಕು. ವಿದ್ಯಾರ್ಹಣೆ ಕುರಿತು ಪ್ರಮಾಣ ಪತ್ರ ಮತ್ತು ಪದವಿಯ ಎಲ್ಲಾ ವರ್ಗಗಳ ಅಂಕ ಪಟ್ಟಿ ಲಗತ್ತಿಸಬೇಕು, 1) ನಷ್ಟ ಜಾತಿ ಮತ್ತು ಪರಿಶಿಷ್ಟ ಪಂಗರ, ಪ್ರವರ್ಗ-1, ಹಿಂದುಳಿದ ವರ್ಗದ ಹಾಗೂ ಇನ್ನಿತರ ಮೀಸಲಾತಿ ಸೌಲಭ್ಯ ಪಡೆಯಲಿಚ್ಛಿಸುವ ಅಭ್ಯರ್ಥಿಗಳು ಸರಕಾರ ನಿಧಿಯಿಸಿದ ನಮೂನೆಯಲ್ಲಿ ಸಂಬಂಧಿಸಿದವರಿಂದ ಶೃಂ ರಣ ನಡೆದ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹಾಜರಪತಕ್ಕದ್ದು. ಗ್ರಾಮೀಣ ಅಭ್ಯರ್ಥಿಗಳು ನಿರ್ದಿಷ್ಟ ಪಡಿಸಿದ ಅಧಿಕಾರಿಯಿಂದ ನಿಗದಿತ ನಮೂನೆಯಲ್ಲಿ ಪ್ರಮಾಣ ಪತ್ರ ಸಲ್ಲಿಸತಕ್ಕದ್ದು,

ಪ್ರದರ್ಶಿ - 5, 12, 18, S, ಅಭ್ಯರ್ಥಿಗಳು ಗಮನ ಏಫ್ ನಲ್ಲಿ ಸಂಬಂಧಿಸಿದ ತಹಶೀಲ್ದಾರರವರಿಂದ ಅರ್ಜಿ ಸಲ್ಲಿಸುವ ದಿನಾಂಕದಂದು ಚಾಲ್ತಿಯಲ್ಲಿರುವ ಪ್ರಮಾಣ ಪತ್ರವನ್ನು ಪಡೆದಿಟ್ಟುಕೊಂಡಿರತಕ್ಕದ್ದು ಹಾಗೂ ಬ್ಯಾಂಕು ಕೇಳಿದಾಗ ಮೂಲ ಪ್ರಮಾಣ ಪತ್ರಗಳನ್ನು ಪರಿಶೀಲನೆಗಾಗಿ ಸಲ್ಲಿಸತಕ್ಕದ್ದು


Download Link Available : Yes


ಪೂರ್ಣ ವಿವರಗಳನ್ನು ತೊಂದರೆ ಇದ್ದ, ಸ್ಪಷ್ಟವಾಗಿ ಬರೆಯದೇ ಅಪೂರ್ಣವಿದ್ದ ಸಹಿ ಮಾಡದೇ ಇರುವ ಹಾಗೂ ಅವಶ್ಯ ದಾಖಲಾತಿಗಳನ್ನು ಲಗತ್ತಿಸದೇ ಇರುವ ಹಾಗೂ ಅವಧಿ ಮೀರಿ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

3. ಅಭ್ಯರ್ಥಿಗಳ ಆಯ್ಕೆ, ಅರ್ಜಿ ಸ್ವೀಕರಿಸುವ ಮತ್ತು ಸಾಕರಿಸುವ ಹಕ್ಕನ್ನು ನೇಮಕಾತಿ ಸಮಿತಿ ಕಾಯ್ದಿರಿಸಿಕೊಂಡಿವೆ. ನೇಮಕಾತಿ ದಿನಾಂಶಕ್ಕೆ ಹುದ್ದೆಗಳು ಖಾಲಿ ಇದ್ದಲ್ಲಿ ಮೀಸಲಾತಿ ಅದು ಈಗ ಅಮ್ಮಾನಿಸಿದ ಅರ್ಜಿ ಅರ್ಜಿಗಳಲ್ಲಿಯೇ ನೇಮಕಾತಿ ಸಮಿತಿ ಭರ್ತಿ ಮಾಡಿಕೊಳ್ಳುವ ಅಧಿಕಾರ ಹೊಂದಿರುತ್ತದೆ.

4.

5.

6.

ನೇಮಕಾತಿಯನ್ನು ಯಾವುದೇ ಕಾರಣ ನೀಡದೇ ಮುಂದೂಡುವ, ರದ್ದುಪಡಿಸುವ, ನಿಬಂಧನೆಗಳನ್ನು ಬದಲಾಯಿಸುವ ಸಂಜಾರ್ಗ ಹಕ್ಕನ್ನು ಬ್ಯಾಂ ಆಯ್ದಿರಿಸಿಕೊಂಡಿದೆ.

ಆಯ್ಕೆಗೊಂಡ ಅಭ್ಯರ್ಥಿಗಳು ಎರಡು ವರ್ಷದ ಅವಧಿಯ ಪರೀಕ್ಷಾರ್ಥ ಸೇವೆಯಲ್ಲಿ ಇರಬೇಕಾಗುವುದು ಮತ್ತು ಆಯ್ಕೆಗೊಂಡ ಅಭ್ಯರ್ಥಿಗಳು ಬ್ಯಾಂನಿಂದ ಸೂಚಿಸಲ್ಪಟ್ಟಣೆ ಭದ್ರತೆ ನೀಡಬೇಕು ಹೈದರಾಬಾದ ಮತ್ತು ಕರ್ನಾಟಕ ಪ್ರಾಂತೀಯ ಮೀಸಲಾತಿಗೆ ಅನ್ವಯವಾಗುವ ಪ್ರಮಾಣ ಪತ್ರಗಳ ಸ್ವಯಂ ದೃಢೀಕೃತ ಪ್ರತಿಗಳನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು ಹಾಗೂ ಪ್ರವರ್ಗ - 1 IC, 1115, 12, ಅಭ್ಯರ್ಥಿಗಳು ನಮೂನೆ ಎಫ್ ನಲ್ಲಿ ಸಂಬಂಧಿಸಿದ ಪರಶೀಲ್ದಾರರವರಿಂದ ಅರ್ಜಿ ಸಲ್ಲಿಸುವ ದಿನಾಂಕದಂದು ಚಾಲ್ತಿಯಲ್ಲಿರುವ ಪ್ರಮಾಣ ಪತ್ರವನ್ನು ಪಡೆದಿಟ್ಟು ಕೊಂಡಿರತಕ್ಕದ್ದು ಝರಾಕ್ಷ ಪ್ರತಿಗಳನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು (ಸ್ವಯಂ ಧೃಡಿಕೃತ) ಹಾಗೂ ಬ್ಯಾಂಕು ಕೇಳಿದಾಗ ಮೂಲ ಪ್ರಮಾಣ ಪತ್ರಗಳನ್ನು ಪರಿಶೀಲನೆಗಾಗಿ ಸಲ್ಲಿಸಕ್ಕದ್ದು.


Password : No


Cost : Free of cost

For Personal Use Only


Website


PYADAVGK.BLOGSPOT.COM is an unique Online Education Website, which provides All useful PDFs for Competitive exam aspirants, who are preparing for competitive exams all over India. All these PDF's are in Kannada or English Language only, and one thing all PDFs are provided here ( https://www.pyadavgk.com/ Kannada Website) for Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason. 

logoblog

Thanks for reading Vijayapura DCC Bank Recruitment 2022 : ವಿಜಯಪುರ ಡಿಸಿಸಿ ಬ್ಯಾಂಕ್ ಹುದ್ದೆಗಳು

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts