Title : ಭಾರತದ ಸಮಸ್ಯೆಗಳು ಹಾಗೂ ಅವುಗಳ ಪರಿಹಾರೋಪಾಯಗಳು
(Educational & Informational Purpose Only)
ನಿರುದ್ಯೋಗ ನಿವಾರಣೆಗೆ ಕೈಗೊಂಡ ಕ್ರಮಗಳು ಯಾವುವು?
• ಜನತೆಗೆ ಉದ್ಯೋಗ ಮಾಡಲು ಅಗತ್ಯವಿರುವ ಕೌಶಲ ಆಧಾರಿತ ಗುಣಮಟ್ಟದ ಶಿಕ್ಷಣ ನೀಡಿಕೆ. ಸ್ವಯಂ ಉದ್ಯೋಗ ಕೈಗೊಳ್ಳಲು ಅಗತ್ಯವಿರುವ ಮೂಲ ಬಂಡವಾಳವನ್ನು ಸಾಲದ ರೂಪದಲ್ಲಿ ನೀಡುವುದು
• ಸಾಧ್ಯವಾದಷ್ಟು ಸಹಾಯಧನ ನೀಡುವ ಮೂಲಕ ಸ್ವಯಂ ಉದ್ಯೋಗಗಳನ್ನು ಪ್ರೋತ್ಸಾಹಿಸುವ ಪ್ರಯತ್ನವನ್ನು ಕೈಗೊಳ್ಳಲಾಗಿದೆ.
• ಆಧುನಿಕ ಮಾರುಕಟ್ಟೆಯಲ್ಲಿ ಸ್ಪರ್ಧಿಸಿ ಉದ್ಯೋಗ ಪಡೆಯುವಂತಹ ಸಾಮರ್ಥ್ಯವನ್ನು ವೃದ್ಧಿಸಲು ಪೂರಕವಾದ ಗುಣಮಟ್ಟದ ತಾಂತ್ರಿಕ ಶಿಕ್ಷಣವನ್ನು ನೀಡುವುದು ಅಗತ್ಯವಾಗಿದೆ
• ಇನ್ನೊಂದೆಡೆ ರಾಷ್ಟ್ರದ ಪ್ರತಿಯೊಬ್ಬ ವ್ಯಕ್ತಿಯೂ ಒಂದಲ್ಲಾ ಒಂದು ವೃತ್ತಿಯಲ್ಲಿ ತೊಡಗುವಂತೆ ಪ್ರೇರೇಪಿಸುವ ಸಾಮಾಜಿಕ ಬದಲಾವಣೆಯನ್ನು ಮಾಡುವ ವೃತ್ತಿ ಶಿಕ್ಷಣವನ್ನು ಕೂಡ ನೀಡುವ
ಮೂಲಕ ನಿರುದ್ಯೋಗ ಸಮಸ್ಯೆಯನ್ನು ಪರಿಹರಿಸಬಹುದಾಗಿದೆ. 5. ಕರ್ನಾಟಕದಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಕೈಗೊಂಡ ಕ್ರಮಗಳು ಯಾವುವು?
ಈ ಪ್ರಾದೇಶಿಕ ಅಸಮತೋಲನವನ್ನು ನಿವಾರಣೆ ಮಾಡುವ ಉದ್ದೇಶದಿಂದ ಭಾರತ ಸಂವಿಧಾನದ 371ನೇ ವಿಧಿಗೆ ಎಯಿಂದ ಜೆವರೆಗೆ ತಿದ್ದುಪಡಿಗಳ ಮೂಲಕ ಸೇರ್ಪಡೆ ಮಾಡಲಾಗಿದೆ
• ಈ ಮೂಲಕ ಹಿಂದುಳಿದ ಪ್ರದೇಶಗಳಿಗೆ ವಿಶೇಷ ಸ್ಥಾನಮಾನಗಳನ್ನು ನೀಡಲಾಗಿದೆ.
• ಕರ್ನಾಟಕದಲ್ಲಿ ಪ್ರಾದೇಶಿಕ ಅಸಮತೋಲನವನ್ನು ಹೋಗಲಾಡಿಸುವ ಉದ್ದೇಶದಿಂದ 2001ರಲ್ಲಿ ಡಿ.ಎಂ. ನಂಜುಂಡಪ್ಪ ಸಮಿತಿಯು ಕರ್ನಾಟಕದಲ್ಲಿನ ಪ್ರಾದೇಶಿಕ ಅಸಮತೋಲನವನ್ನು ಕುರಿತು ವರದಿ
ಇದಕ್ಕೆ ಪೂರಕವಾಗಿ ಸಂವಿಧಾನಕ್ಕೆ ವಿಧಿ 371 (ಜೆ) ಸೇರ್ಪಡೆ ಮಾಡುವುದರ ಮೂಲಕ ಕರ್ನಾಟಕದಲ್ಲಿನ ಹಿಂದುಳಿದ ಪ್ರದೇಶಗಳಿಗೆ ವಿಶೇಷ ಸ್ಥಾನಮಾನವನ್ನು ನೀಡಲಾಗಿದೆ.
File Language : Kannada/English
State : Karnataka
6. ಭಯೋತ್ಪಾದಕತೆಯಿಂದ ಉಂಟಾಗುವ ಪರಿಣಾಮಗಳೇನು? • ಭಯೋತ್ಪಾದಕತೆಯು ವ್ಯಕ್ತಿಗಳಿಗೆ ಮತ್ತು ಸ್ವತ್ತುಗಳಿಗೆ ಅಪಾರ ಹಾನಿ ಉಂಟುಮಾಡುತ್ತದೆ.
• ಅದಕ್ಕಿಂತಲೂ ಹೆಚ್ಚಾಗಿ ಉಗ್ರಗಾಮಿತ್ವ ಮಾನಸಿಕ ವೇದನೆಯನ್ನು ನೀಡುತ್ತದೆ. ಸಾಮಾಜಿಕ ಸಂಸ್ಕೃತಿಗೆ ಅದೇ ರೀತಿ ಸರ್ಕಾರಕ್ಕೆ ನಕಾರಾತ್ಮಕ ಪ್ರಭಾವ ಬೀರುತ್ತದೆ.
• ಈ ಉಗ್ರಗಾಮಿತ್ವವು ಒಂದು ರಾಷ್ಟ್ರದ ನಾಗರಿಕನ ಮೇಲೆ, ಮಿಲಿಟರಿ ಪಡೆಗಳ ಮೇಲೆ, ಅಂತೆಯೇ ನಿರ್ದಿಷ್ಟ ಭಾಷಾವಾರು, ಧಾರ್ಮಿಕ, ಜನಾಂಗೀಯ ಅಥವಾ ವರ್ಣದವರ ಮೇಲೆ ಎರಗಿ ಸಾವು-ನೋವು ಉಂಟು ಮಾಡುವುದಾಗಿದೆ.
ಆ ಉಗ್ರಗಾಮಿತ್ವವು ಭಯವನ್ನು ಹೆಚ್ಚಿಸುವ ಹಾಗೂ ಪ್ರಚಾರವನ್ನು ಪಡೆಯುವ ಉದ್ದೇಶದಿಂದ ನಡೆಯುತ್ತದೆ.
• ಅತ್ಯಧಿಕ ಸಾವು-ನೋವು ಉಂಟು ಮಾಡಲು ಸ್ಫೋಟಕ ವಸ್ತುಗಳನ್ನು, ವಿಷಾನಿಲವನ್ನು ಬಳಸಲು ದಾರಿ ಮಾಡಿಕೊಡುತ್ತದೆ.
7. ಭಯೋತ್ಪಾದಕೆಯ ನಿಗ್ರಹಕ್ಕೆ ಭಾರತವು ಕೈಗೊಂಡಿರುವ ಕ್ರಮಗಳಾವುವು?
ಭಾರತ ತನ್ನಲ್ಲಿ, ಅದೇ ರೀತಿ ನೆಲದಲ್ಲಿ ಭಯೋತ್ಪಾದಕತೆಗೆ ತೀವ್ರ ವಿರೋಧವನ್ನು ವ್ಯಕ್ತಪಡಿಸುತ್ತದೆ
• ನಮ್ಮ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಯೋತ್ಪಾದಕತೆಯ ನಿಗ್ರಹಕ್ಕೆ ತೀವ್ರ ಪ್ರಯತ್ನ ನಡೆಸುತ್ತಿವೆ. ತನ್ಮೂಲಕ ಜನತೆಯ ಪ್ರಾಣ ಹಾಗೂ ಆಸ್ತಿಪಾಸ್ತಿಯನ್ನು ಉಳಿಸಲು ಯತ್ನಿಸುತ್ತಿವೆ
• ಭೀತಿವಾದಿಗಳನ್ನು ನಿಗ್ರಹಿಸಲು ವಿಶೇಷ ಪರಿಣಿತಿ ಪಡೆದ ಪಡೆಗಳನ್ನು
• ಕೆಲವೊಮ್ಮೆ ರಕ್ಷಣಾ ಪಡೆಗಳನ್ನು ಈ ಉಗ್ರಗಾಮಿಗಳ ವಿರುದ್ಧ ಕಾರ್ಯಾಚರಣೆಗೆ ಬಳಸಲಾಗುತ್ತಿದೆ.
• ಶಾಂತಿ ಪ್ರಿಯ ರಾಷ್ಟ್ರವೆನಿಸಿದ ನಾವು ಭಯೋತ್ಪಾದಕತೆಯನ್ನು ವಿರೋಧಿಸುತ್ತೇವೆ.
Daily Quiz Telegram Group - @kpsc2019
File Format : PDF
File Size : link
Number of Pages : link
Scanned Copy : Yes
Editable Text : No
Password Protected : No
Image Available : Yes
Download Link Available : Yes
File size Reduced : No
Password : No
Cost : Free of cost
For Personal Use Only
Click Here To Download
PYADAVGK.BLOGSPOT.COM is an unique Online Education Website, which provides All useful PDFs for Competitive exam aspirants, who are preparing for competitive exams all over India. All these PDF's are in Kannada or English Language only, and one thing all PDFs are provided here ( https://www.pyadavgk.com/ Kannada Website) for Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason.
No comments:
Post a Comment