ಶೀರ್ಷಿಕೆ: ವಾತ್ಸಲ್ಯ ಅಭಿಯಾನ
ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ
(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)
ವಾತ್ಸಲ್ಯ ಅಭಿಯಾನ
ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ, 2009ಕ್ಕೂ ಮುನ್ನ ಮಕ್ಕಳ ಸಂರಕ್ಷಣೆಗೆ ಸಂಬಂಧಿಸಿದಂತೆ ಮೂರು ಪ್ರಮುಖ ಯೋಜನೆಗಳನ್ನು ಜಾರಿಗೆ ತಂದಿತ್ತು. ಆ ಯೋಜನೆಗಳು ಹೀಗಿವೆ.
ಬಾಲ ನ್ಯಾಯ ಕಾರ್ಯಕ್ರಮ :
l ಇದು ಕಾನೂನಿನೊಂದಿಗೆ ಘರ್ಷಣೆಗೆ ಒಳಗಾಗಿರುವ ಬಾಲಾಪರಾಧಿಗಳ ಆರೈಕೆ ಮತ್ತು ಸಂರಕ್ಷಣೆ
l ಬೀದಿಬದಿಯ ಮಕ್ಕಳಿಗೆ ವಿವಿಧ ಸ್ವರೂಪದ ಸೌಕರ್ಯ ಕಲ್ಪಿಸುವುದು.
l ವಸತಿರಹಿತ ಮಕ್ಕಳಿಗೆ ಯೋಜನೆ
2010ರಲ್ಲಿ ಈ ಮೂರು ಕಾರ್ಯಕ್ರಮಗಳನ್ನು ವಿಲೀನಗೊಳಿಸಿ, ಸಮಗ್ರ ಮಕ್ಕಳ ಸಂರಕ್ಷಣಾ ಯೋಜನೆ ಎಂದು ಮರು ನಾಮಕರಣ ಮಾಡಲಾಯಿತು. ಆ ವರ್ಷ ದಿಂದಲೇ ಈ ಯೋಜನೆಯನ್ನು ಜಾರಿಗೆ ತರಲಾಯಿತು. 2017ರಲ್ಲಿ ಮತ್ತೆ ಈ ಯೋಜನೆಯನ್ನು ‘ಮಕ್ಕಳ ರಕ್ಷಣಾ ಸೇವೆಗಳು‘ ಎಂದು ಮರು ನಾಮಕರಣ ಮಾಡಲಾಯಿತು. 2021-22ರಲ್ಲಿ ಕೆಲವು ಮಾರ್ಪಾಡುಗಳನ್ನು ತಂದು ಈ ಯೋಜನೆಗೆ ‘ವಾತ್ಸಲ್ಯ ಅಭಿಯಾನ’ ಎಂದು ಮರು ನಾಮಕರಣ ಮಾಡಿ, ಜಾರಿಗೆ ತರಲಾಗಿದೆ.
ಪ್ರಸ್ತುತ ಯೋಜನೆಯ ರೂಪುರೇಷೆ
ಇದು ಭಾರತದಲ್ಲಿ ವಾಸಿಸುತ್ತಿರುವ ಮಕ್ಕಳ ಸಂರಕ್ಷಣೆಗೆ ಹಾಗೂ ಮಕ್ಕಳಿಗೆ ನೀಡುವ ವಿವಿಧ ಸೇವೆಗಳ ಯೋಜನೆ.
ಪರಿತ್ಯಜಿಸಲ್ಪಟ್ಟ ಅಥವಾ ಒಂಟಿ ಮಗುವಿನ ಆರೈಕೆಯ ಹೊಣೆಗಾರಿಕೆ ಹೊತ್ತುಕೊಂಡ ಕುಟುಂಬ ಆಧಾರಿತ (ಸಾಂಸ್ಥಿಕವಲ್ಲದ) ಆರೈಕೆಗಾಗಿ ಪ್ರತಿ ತಿಂಗಳು ಪ್ರತಿ ಮಗುವಿಗೆ ₹4000 ಅನುದಾನ ನೀಡಲಾಗುತ್ತದೆ.
ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019
ರಾಜ್ಯ: ಕರ್ನಾಟಕ
ಪ್ರಕಟಣೆ ದಿನಾಂಕ: 2022
ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019
ಸ್ಕ್ಯಾನ್ ಮಾಡಿದ ಪ್ರತಿ: ಹೌದು
ಡೌನ್ಲೋಡ್ ಲಿಂಕ್ ಲಭ್ಯವಿದೆ: ಹೌದು
ವೆಚ್ಚ: ಉಚಿತವಾಗಿ
ವೈಯಕ್ತಿಕ ಬಳಕೆಗೆ ಮಾತ್ರ
ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
PYADAVGK ಒಂದು ಅನನ್ಯ ಆನ್ಲೈನ್ ಶಿಕ್ಷಣ ವೆಬ್ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್ನಲ್ಲಿ ಈ ಫೈಲ್ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.
No comments:
Post a Comment