Search This Blog

Saturday, June 1, 2024

ಕೇಂದ್ರ ಸಾಹಿತ್ಯ ಪ್ರಶಸ್ತಿ ವಿಜೇತ ಕನ್ನಡಿಗರು

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Saturday, June 1, 2024

ಕೇಂದ್ರ ಸಾಹಿತ್ಯ ಪ್ರಶಸ್ತಿ ವಿಜೇತ ಕನ್ನಡಿಗರು

 

1. 1955 - ಶ್ರೀ ರಾಮಾಯಣ ದರ್ಶನಂ - ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ

2. 1956 - ಕನ್ನಡ ಸಾಹಿತ್ಯ ಚರಿತ್ರೆ - ರಂಗನಾಥ ಶ್ರೀನಿವಾಸ ಮುಗಳಿ

3. 1958 - ಅರಳು ಮರಳು - ದತ್ತಾತ್ರೇಯ ರಾಮಚಂದ್ರ ಬೇಂದ್ರೆ

4. 1959 - ಯಕ್ಷಗಾನ ಬಯಲಾಟ - ಕೆ.ಶಿವರಾಮ ಕಾರಂತ

5. 1960 - ದ್ಯಾವಾ ಪೃಥಿವಿ - ವಿ.ಕೃ.ಗೋಕಾಕ

6. 1961 - ಬಂಗಾಳಿ ಕಾದಂಬರಿಕಾರ ಬಂಕಿಮ ಚಂದ್ರ ಚಟರ್ಜಿ - ಎ.ಆರ್.ಕೃಷ್ಣಶಾಸ್ತ್ರಿ

7. 1962 - ಮಹಾಕ್ಷತ್ರಿಯ - ದೇವುಡು ನರಸಿಂಹಶಾಸ್ತ್ರಿ

8. 1964 - ಕ್ರಾಂತಿ ಕಲ್ಯಾಣ - ಬಿ. ಪುಟ್ಟಸ್ವಾಮಯ್ಯ

9. 1965 - ರಂಗ ಬಿನ್ನಪ (Philosophical reflections) - ಎಸ್.ವಿ.ರಂಗಣ್

10. 1966 - ಹಂಸ ದಮಯಂತಿ ಮತ್ತು ಇತರ ರೂಪಕಗಳು (Musical plays) - ಪುರೋಹಿತ ತಿರುನಾರಾಯಣ ಅಯ್ಯಂಗಾರ್ ನರಸಿಂಹಾಚಾರ್

11. 1967 - ಶ್ರೀಮದ್ ಭಗವದ್ಗೀತಾ ತಾತ್ಪರ್ಯ ಅಥವಾ ಜೀವನಧರ್ಮಯೋಗ (Philosophical expositions) - ಡಿ.ವಿ.ಜಿ.

12. 1968 - ಸಣ್ಣ ಕತೆಗಳು (12-13) - ಮಾಸ್ತಿ ವೆಂಕಟೇಶ ಅಯ್ಯಂಗಾರ್

13. 1969 - ಕರ್ನಾಟಕ ಸಂಸ್ಕೃತಿ ಸಮೀಕ್ಷೆ (Cultural study) - ಹೆಚ್. ತಿಪ್ಪೇರುದ್ರಸ್ವಾಮಿ

14. 1970 - ಕರ್ನಾಟಕ ಸಂಸ್ಕೃತಿಯ ಪೂರ್ವ ಪೀಠಿಕೆ (Cultural study) - ಎಸ್.ಬಿ.ಜೋಷಿ

15. 1971 - ಕಾಳಿದಾಸ (Literary criticism) - ಆದ್ಯ ರಂಗಾಚಾರ್ಯ

16. 1972 - ಶೂನ್ಯ ಸಂಪಾದನೆಯ ಪರಾಮರ್ಶೆ (Commentary) - ಎಸ್.ಎಸ್.ಭೂಸನೂರಮಠ

17. 1973 - ಅರಲು ಬರಲು (Poetry) - ವಿ. ಸೀತಾರಾಮಯ್ಯ

18. 1974 - ವರ್ಧಮಾನ (Poetry) - ಗೋಪಾಲಕೃಷ್ಣ ಅಡಿಗ

19. 1975 - ದಾಟು (Novel) - ಎಸ್.ಎಲ್.ಭೈರಪ್ಪ

20. 1976 - ಮನ ಮಂಥನ (Psychiatric studies) - ಎಂ. ಶಿವರಾಂ

21. 1977 - ತೆರೆದ ಬಾಗಿಲು (Poetry) - ಕೆ.ಎಸ್.ನರಸಿಂಹಸ್ವಾಮಿ

22. 1978 - ಹಸಿರು ಹೊನ್ನು (Travelogue) - ಬಿ.ಜಿ.ಎಲ್.ಸ್ವಾಮಿ

23. 1979 - ಚಿತ್ರಗಳು ಪತ್ರಗಳು - ಎ.ಎನ್.ಮೂರ್ತಿರಾವ್

24. 1980 - ಅಮೆರಿಕದಲ್ಲಿ ಗೊರೂರು (Travelogue) - ಗೊರೂರು ರಾಮಸ್ವಾಮಿ ಅಯ್ಯಂಗಾರ್

25. 1981 - ಜೀವ ಧ್ವನಿ (Poetry) - ಚನ್ನವೀರ ಕಣವಿ

26. 1982 - ವೈಶಾಖ (Novel) - ಚದುರಂಗ

27. 1983 - ಕಥೆಯಾದಳು ಹುಡುಗಿ (Short stories) - ಯಶವಂತ ಚಿತ್ತಾಲ

28. 1984 - ಕಾವ್ಯಾರ್ಥ ಚಿಂತನ (Literary criticism) - ಜಿ.ಎಸ್.ಶಿವರುದ್ರಪ್ಪ

29. 1985 - ದುರ್ಗಾಸ್ತಮಾನ (Novel) - ತ.ರಾ.ಸು.

30. 1986 - ಬಂಡಾಯ (Novel) - ವ್ಯಾಸರಾಯ ಬಲ್ಲಾಳ್

31. 1987 - ಚಿದಂಬರ ರಹಸ್ಯ (Novel) - ಕೆ.ಪಿ.ಪೂರ್ಣಚಂದ್ರ ರಹಸ್ಯ

32. 1988 - ಅವಧೇಶ್ವರಿ (novel) - ಶಂಕರ ಮೊಕಾಶಿ ಪುಣೇಕರ್

33. 1989 - ಸಂಪ್ರತಿ (Belles Lettres) - ಹಾ.ಮಾ.ನಾಯಕ

34. 1990 - ಕುಸುಮ ಬಾಲೆ (Novel) - ದೇವನೂರ ಮಹಾದೇವ

35. 1991 - ಸಿರಿ ಸಂಪಿಗೆ (Play) - ಚಂದ್ರಶೇಖರ ಕಂಬಾರ

36. 1992 - ಬಕುಳದ ಹೂವುಗಳು (Poetry) - ಎಸ್.ಆರ್.ಎಕ್ಕುಂಡಿ

37. 1993 - ಕಲ್ಲು ಕರಗುವ ಸಮಯ (Short stories) - ಪಿ. ಲಂಕೇಶ್

38. 1994 - ತಲೆ ದಂಡ (play) - ಗಿರೀಶ್ ಆರ್.ಕಾರ್ನಾಡ್

39. 1995 - ಉರಿಯ ನಾಲಗೆ (Criticism) - ಕೀರ್ತಿನಾಥ ಕುರ್ತಕೋಟಿ

40. 1996 - ಭುವನದ ಭಾಗ್ಯ (Literary Criticism) - ಜಿ.ಎಸ್.ಆಮೂರ್

41. 1997 - ಹೊಸತು ಹೊಸತು (Criticism) - ಎಂ. ಚಿದಾನಂದ ಮೂರ್ತಿ

42. 1998 - ಸಪ್ತಪದಿ (Poetry) - ಬಿ.ಸಿ.ರಾಮಚಂದ್ರ ಶರ್ಮ

43. 1999 - ಸಾಹಿತ್ಯ ಕಥನ (Essays) - ಡಿ.ಆರ್.ನಾಗರಾಜ್

44. 2000 - ಓಂ ನಮೋ (Novel) - ಶಾಂತಿನಾಥ ಕುಬೇರಪ್ಪ ದೇಸಾಯಿ

45. 2001 - ಇಂಗ್ಲಿಷ್ ಸಾಹಿತ್ಯ ಚರಿತ್ರೆ (Literary history) - ಎಲ್.ಎಸ್.ಶೇಷಗಿರಿರಾವ್

46. 2002 - ಯುಗಸಂಧ್ಯಾ (Epic) - ಸುಜನಾ ( ಎಸ್.ನಾರಾಯಣ ಶೆಟ್ಟಿ)

47. 2003 - ಕವಿರಾಜ ಮಾರ್ಗ ಮತ್ತು ಕನ್ನಡ ಜಗತ್ತು (Essays) - ಕೆ.ವಿ.ಸುಬ್ಬಣ್ಣ

48. 2004 - ಬದುಕು (Novel) - ಗೀತಾ ನಾಗಭೂಷಣ

49. 2005 - ತೇರು (Novel) - ರಾಘವೇಂದ್ರ ಪಾಟೀಲ

50. 2006 - ಮಾರ್ಗ-4 (Essays) - ಎಂ.ಎಂ.ಕಲಬುರ್ಗಿ

51. 2007 - ಅರಮನೆ - ಕುಂ. ವೀರಭದ್ರಪ್ಪ

52. 2008 - ಹಳ್ಳ ಬಂತು ಹಳ್ಳ - ಶ್ರೀನಿವಾಸ ವೈದ್ಯ

53. 2009 - ಕ್ರೌಂಚ ಪಕ್ಷಿಗಳು - ವೈದೇಹಿ

54. 2010 - ಕತ್ತಿಯಂಚಿನ ದಾರಿ - ರಹಮತ್ ತರೀಕೆರೆ

55. 2011 - ಸ್ವಪ್ನ ಸಾರಸ್ವತ - ಗೋಪಾಲಕೃಷ್ಣ ಪೈ

➖➖➖➖➖➖➖➖

Download Link given below Click & download

ಫೈಲ್ ಭಾಷೆ: ಕನ್ನಡ/ಇಂಗ್ಲಿಷ್

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ರಾಜ್ಯ: ಕರ್ನಾಟಕ

ಪ್ರಕಟಣೆ ದಿನಾಂಕ: 2024

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪುkpsc2019

ಸ್ಕ್ಯಾನ್ ಮಾಡಿದ ಪ್ರತಿ: ಹೌದು

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ

 

ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

 

PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆhttps://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು PDF ಗಳನ್ನು ರೀತಿಯಲ್ಲಿ ಮಾತ್ರ ಬಳಸಿ. ಮತ್ತು PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ಕೇಂದ್ರ ಸಾಹಿತ್ಯ ಪ್ರಶಸ್ತಿ ವಿಜೇತ ಕನ್ನಡಿಗರು

Previous
« Prev Post

No comments:

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Ad Code

Blog Archive

My Blog List

Followers

Popular Posts